‘ಯೋಜನೆಗೆ ಸಂಬಂಧಿಸಿದಂತೆ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಗೋವಾ ಸರ್ಕಾರ ಕಳವಳ ಹೊಂದಿದೆ’ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಂಗಳವಾರ ಹೇಳಿದರು. ‘ಅವರು (ಕರ್ನಾಟಕ) ಹೊಸ ಡಿಪಿಆರ್ ಸಲ್ಲಿಸಿದ್ದಾರೆ ಎನ್ನುವ ಮಾಹಿತಿ ನಮಗಿದೆ. ಈ ಬಗ್ಗೆ ಕಳವಳವಿದೆ, ಆದರೆ ನಾವು ಇದರ ಕುರಿತು ನಿಗಾ ವಹಿಸಿದ್ದೇವೆ ಹಾಗೂಕೇಂದ್ರ ಸರ್ಕಾರದ ಸಂಪರ್ಕದಲ್ಲಿದ್ದೇವೆ’ ಎಂದರು.