ನವದೆಹಲಿ: ಕೊರೊನಾವೈರಸ್ (ಕೊವಿಡ್–19) ಸೋಂಕು ಭೀತಿ ಹಿನ್ನೆಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ರಾಷ್ಟ್ರೀಯ ಜನಸಂಖ್ಯಾ ನೋಂದಣಿಯಂತಹ (ಎನ್ಪಿಆರ್) ಯೋಜನೆಗಳನ್ನು 3 ತಿಂಗಳ ಮಟ್ಟಿಗೆ ಮುಂದೂಡಬೇಕು ಎಂದು ಕಾಂಗ್ರೆಸ್ನ ಹಿರಿಯ ನಾಯಕ ಸಲ್ಮಾನ್ ಖುರ್ಷಿದ್ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.