‘ಲಾಕ್ಡೌನ್ನಿಂದ ಕೆಲಸವಿಲ್ಲದೆ, ತಿನ್ನಲು ಅನ್ನವಿಲ್ಲದೆ ದೇಶದಾದ್ಯಂತ ಹಲವರು ಸತ್ತಿದ್ದಾರೆ. ರಸ್ತೆಯಲ್ಲಿ ಬಿದ್ದಿದ್ದ ಹಾಲು, ಹಣ್ಣನ್ನು ಆಯ್ದುಕೊಂಡು ತಿನ್ನುತ್ತಿದ್ದಾರೆ. ಪರಿಸ್ಥಿತಿ ಹೀಗಿದ್ದಾಗ ಹೆಚ್ಚುವರಿ ಅಕ್ಕಿಯನ್ನು ಬಡವರಿಗೆ ವಿತರಿಸುವ ಕೆಲಸ ಮಾಡಬೇಕು’ ಎಂದು ಶ್ರೀವತ್ಸ ಎನ್ನುವವರು ಟ್ವೀಟ್ ಮಾಡಿದ್ದಾರೆ.