ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕರ್ತಾರ‍ಪುರ: ಸರ್ಕಾರಕ್ಕೆ ಬದ್ಧತೆ ಇದೆ– ಶಾ

Last Updated 31 ಆಗಸ್ಟ್ 2019, 19:38 IST
ಅಕ್ಷರ ಗಾತ್ರ

ನವದೆಹಲಿ: ನಿಗದಿತ ಅವಧಿಯಲ್ಲಿ ಕರ್ತಾರಪುರ ಕಾರಿಡಾರ್ ಪೂರ್ಣಗೊಳಿಸಲು ಮೋದಿ ಸರ್ಕಾರ ಬದ್ಧ ಎಂದು ಗೃಹಸಚಿವ ಅಮಿತ್‌ ಶಾ ಶನಿವಾರ ಹೇಳಿದ್ದಾರೆ.

ಕರ್ತಾರ‍ಪುರ ಕಾರಿಡಾರ್‌ ಅನ್ನು ಮುಕ್ತಗೊಳಿಸುವ ಸಂಬಂಧ ಪಂಜಾಬ್‌ನ ಗುರುದಾಸಪುರದಲ್ಲಿ ಭಾರತ–ಪಾಕಿಸ್ತಾನದ ತಾಂತ್ರಿಕ ಸಮಿತಿ ಸಭೆ ನಡೆಸಿದ ನಂತರ ಗೃಹಸಚಿವರು ಈ ಭರವಸೆ ನೀಡಿದ್ದಾರೆ. 370ನೇ ವಿಧಿ ರದ್ದಾದ ನಂತರ ಉಭಯ ದೇಶಗಳ ನಡುವೆ ಉದ್ವಿಗ್ನ ಸ್ಥಿತಿ ಇರುವಾಗಲೇ ಈ ಸಭೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT