ಲೋಕಸಭೆಯ ಅಧಿವೇಶನದಲ್ಲಿ ಉತ್ತರಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ವಿರೇಂದ್ರಕುಮಾರ್, ಕೇಂದ್ರಗಳ ಕಾರ್ಯದಕ್ಷತೆ ಹೆಚ್ಚಳ ಮತ್ತು ಬಲವರ್ಧನೆಗಾಗಿ ಸರ್ಕಾರ ಈ ಕ್ರಮ ತೆಗೆದುಕೊಂಡಿದ್ದು, ರಾಷ್ಟ್ರ, ರಾಜ್ಯ, ಜಿಲ್ಲಾ, ಬ್ಲಾಕ್ ಹಾಗೂ ಅಂಗನವಾಡಿ ಹಂತದಲ್ಲಿ ಈ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ತಿಳಿಸಿದರು.