ಈ ದಾಳಿಯಲ್ಲಿ ಪಾಕಿಸ್ತಾನದ ಐಎಸ್ಐ ಉಗ್ರ ಸಂಘಟನೆ ಭಾಗಿಯಾಗಿದೆ. ಇದರ ಉದ್ದೇಶನಮ್ಮ ರಾಜ್ಯದಲ್ಲಿಶಾಂತಿ ಕದಡುವುದಾಗಿತ್ತುಎಂದು ಬೇಸರ ವ್ಯಕ್ತಪಡಿಸಿದರು.
ಅಮೃತಸರದ ಹೊರವಲಯದಲ್ಲಿರುವ ನಿರಂಕಾರಿ ಭವನದಲ್ಲಿ ಧಾರ್ಮಿಕ ಸಭೆಯ ಕಾರಣಕ್ಕೆ ಭಕ್ತಾದಿಗಳು ಸೇರಿದ್ದರು. ಈ ವೇಳೆ ನಡೆದ ಗ್ರನೇಡ್ ದಾಳಿಯಲ್ಲಿ ಮೂವರು ಮೃತಪಟ್ಟಿದ್ದರು. 20ಮಂದಿ ಗಾಯಗೊಂಡಿದ್ದರು.