ಲಿಂಗಸುಗೂರು: ಮಸ್ಕಿ ತಾಲ್ಲೂಕಿನ ತೆರೆಬಾವಿ– ಬುದ್ದಿನ್ನಿ ನಡುವೆ ವಿದ್ಯುತ್ ತಂತಿ ತಗುಲಿ ಲಾರಿಯಲ್ಲಿ ಪ್ರಯಾಣಿಸುತ್ತಿದ್ದ ಯುವಕ ಮೃತಪಟ್ಟು , 13 ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.ದಾವೂದ್ಇಬ್ರಾಹಿಂ ಮೋದಿನಸಾಬ್ (19) ಮೃತಪಟ್ಟಿದ್ದು, ಗಾಯಗೊಂಡ ಮಕ್ಕಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.