‘ಲಕ್ಷ್ಮಣ ಜೇವಳಗಿ ಮತ್ತು ಮಲ್ಲಮ್ಮ ಚಿಂಚೋಳಿ ಅವರ ಕುಟುಂಬದ ಸದಸ್ಯರ ಜತೆ ಸಮಾಲೋಚನೆ ನಡೆಸಿದ ಶಾಸಕರು, ಅವರ ಕಷ್ಟಗಳನ್ನು ಆಲಿಸಿದರು. ಸರ್ಕಾರದಿಂದ ದೊರಕಿರುವ ಸೌಲಭ್ಯಗಳ ಬಗ್ಗೆ ವಿಚಾರಿಸಿದರು. ಅಲ್ಲದೆ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ವಿವರಿಸಿದರು’ ಎಂದು ಶಾಸಕರ ಆಪ್ತ ಮೂಲಗಳು ತಿಳಿಸಿವೆ.