ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ್ರೋಹ ಪ್ರಕರಣ: ಹಾರ್ದಿಕ್‌ ಪಟೇಲ್‌ ಬಂಧನ

Last Updated 18 ಜನವರಿ 2020, 20:01 IST
ಅಕ್ಷರ ಗಾತ್ರ

ಅಹಮದಾಬಾದ್‌: ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್‌ ಮುಖಂಡ ಹಾರ್ದಿಕ್‌ ಪಟೇಲ್‌ ಅವರನ್ನು ಅಹಮದಾಬಾದ್‌ ಜಿಲ್ಲೆಯ ವೀರಂಗಾಂನಲ್ಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ವಿಚಾರಣೆಗೆ ಹಾಜರಾಗದ ಕಾರಣ ಅವರ ಬಂಧನಕ್ಕೆ ಇಲ್ಲಿನ ಸೆಷನ್ಸ್‌ ಕೋರ್ಟ್‌ ವಾರಂಟ್‌ ಜಾರಿ ಮಾಡಿದ ಕೆಲವೇ ಗಂಟೆಯಲ್ಲಿ ಹಾರ್ದಿಕ್‌ ಅವರನ್ನು ಬಂಧಿಸಲಾಗಿದೆ.

ಪಾಟೀದಾರ್‌ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಒತ್ತಾಯಿಸಿ 2015ರಲ್ಲಿ ಹಾರ್ದಿಕ್‌ ನೇತೃತ್ವದಲ್ಲಿ ನಡೆದಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಆಗ ಇವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT