ಪಶ್ಚಿಮ ಬಂಗಾಳ ಸರ್ಕಾರ ಕಾಯ್ದೆ ವಿರುದ್ಧ ಮಾಧ್ಯಮಗಳಲ್ಲಿ ಪ್ರಚಾರ ಕೈಗೊಂಡಿದೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ, ರೈಲ್ವೆ ಆಸ್ತಿ ಹಾನಿಯಾಗುತ್ತಿದೆ ಎಂದು ಸಲ್ಲಿಕೆಯಾದ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ನ ಪೀಠ ಸೋಮವಾರ ವಿಚಾರಣೆ ನಡೆಸಿತು. ಅರ್ಜಿಗಳ ಮುಂದಿನ ವಿಚಾರಣೆಯನ್ನು ಕೋರ್ಟ್ ಮುಂದಿನ ವರ್ಷ ಜ.9ಕ್ಕೆ ನಿಗದಿ ಮಾಡಿತು.