ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2ಜಿ ಹಗರಣ: ತುರ್ತು ವಿಚಾರಣೆಗೆ ನಿರಾಕರಣೆ

Last Updated 30 ಜುಲೈ 2019, 20:00 IST
ಅಕ್ಷರ ಗಾತ್ರ

ನವದೆಹಲಿ: 2ಜಿ ಸ್ಪೆಕ್ಟ್ರಂ ಹಂಚಿಕೆ ಹಗರಣ ಪ್ರಕರಣದಲ್ಲಿ ಕೇಂದ್ರದ ದೂರಸಂಪರ್ಕ ಖಾತೆ ಮಾಜಿ ಸಚಿವ ಎ.ರಾಜಾ ಮತ್ತು ಇತರರನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಮೇಲ್ಮನವಿಯ ತುರ್ತು ವಿಚಾರಣೆಗೆ ದೆಹಲಿ ಹೈಕೋರ್ಟ್‌ ಮಂಗಳವಾರ ನಿರಾಕರಿಸಿತು.

ನಿಗದಿ ದಿನಾಂಕಕ್ಕಿಂತ ಮೊದಲೇ ಮೇಲ್ಮನವಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂದು ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಸಂಜಯ್‌ ಜೈನ್‌ ಸಿಬಿಐ ಪರ ಕೋರಿಕೆ ಮಂಡಿಸಿದರು.

‘ನಿಗದಿಪಡಿಸಿದ ದಿನವೇ ವಿಚಾರಣೆ ನಡೆಸಲಾಗುವುದು’ ಎಂದು ನ್ಯಾ. ಎ.ಕೆ.ಚಾವ್ಲಾ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT