ಔರಂಗಬಾದ್, ನವಾಡಾ ಮತ್ತುಗಯಾ ಜಿಲ್ಲೆಗಳಲ್ಲಿ ಕ್ರಮವಾಗಿ 22, 2 ಹಾಗೂ 20 ಮಂದಿ ಬಿಸಿಲ ತಾಪಕ್ಕೆ ಬಲಿಯಾಗಿದ್ದಾರೆ.ಮುಖ್ಯಮಂತ್ರಿ ನಿತೀಶ್ ಕುಮಾರ್, ಮೃತರ ಕುಟುಂಬಕ್ಕೆ ತಲಾ₹ 4 ಲಕ್ಷ ಪರಿಹಾರ ಘೋಷಿಸಿದ್ದು, ಮುನ್ನೆಚ್ಚರಿಕೆ ಕ್ರಮಗಳ ಜೊತೆತುರ್ತು ವೈದ್ಯಕೀಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.