ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಯುಭಾರ ಕುಸಿತ: ಇಂದು ಮಳೆ ಸಾಧ್ಯತೆ

Last Updated 19 ನವೆಂಬರ್ 2018, 20:00 IST
ಅಕ್ಷರ ಗಾತ್ರ

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರತ ಕುಸಿತ ಉಂಟಾಗಿದ್ದು, 24 ಗಂಟೆಗಳಲ್ಲಿ ದಕ್ಷಿಣದ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೋಮವಾರ ಮಾಹಿತಿ ನೀಡಿದೆ.

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆ ಸುರಿಯಲಿದೆ.ತಮಿಳುನಾಡು, ಆಂಧ್ರಪ್ರದೇಶ, ರಾಯಲಸೀಮಾ, ಪುದುಚೇರಿ ಕರಾವಳಿಯ ಬಹುತೇಕ ಭಾಗದಲ್ಲಿ ಭಾರಿ ಮಳೆ ಸುರಿಯಲಿದೆ.

ಮಂಗಳವಾರ ಹಾಗೂ ಬುಧವಾರದಂದು ಸಮುದ್ರಕ್ಕೆ ಇಳಿಯದಂತೆ ಕರಾವಳಿ ಭಾಗದ ಮೀನುಗಾರರಿಗೆ ಸೂಚನೆ ನೀಡಲಾಗಿದೆ.

ಕಳೆದ ಶುಕ್ರವಾರ ಬೀಸಿದ ಗಾಜಾ ಚಂಡಮಾರುತದ ಪ್ರಭಾವದಿಂದ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಹಾನಿ ಉಂಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT