ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂದಕಕ್ಕೆ ಉರುಳಿದ ಬಸ್‌: 25 ಜನ ಸಾವು

Last Updated 20 ಜೂನ್ 2019, 13:51 IST
ಅಕ್ಷರ ಗಾತ್ರ

ಇಟಾನಗರ: ಹಿಮಾಚಲ ಪ್ರದೇಶ ರಾಜ್ಯದ ಕುಲ್ಲು ಜಿಲ್ಲೆಯಲ್ಲಿ ಪ್ರಯಾಣಿಕರ ಬಸ್‌ ಕದಂಕಕ್ಕೆ ಉರುಳಿ ಬಿದ್ದ ಪರಿಣಾಮ 25ಜನರು ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ 25ಜನರು ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

50 ಪ್ರಯಾಣಿಕರಿದ್ದ ಖಾಸಗಿ ಬಸ್‌ ಬಂಜಾರಾ ಪ್ರದೇಶದಿಂದ ಕುಲ್ಲ ಜಿಲ್ಲೆಯ ಗಡಗುಶಾನಿಗೆತೆರಳುತ್ತಿತ್ತು. ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT