ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಐವರು ಸದಸ್ಯರ ನ್ಯಾಯಪೀಠ, ನಿರ್ಮೋಹಿ ಅಖಾಡದ ಅರ್ಜಿ ವಜಾ ಮಾಡಿ, ರಾಮಲಲ್ಲಾ ಅನ್ನೇ ಮುಖ್ಯ ಅರ್ಜಿದಾರ ಎಂದು ಮಾನ್ಯ ಮಾಡಿತ್ತು. ವಿವಾದಿತ ಜಾಗ ರಾಮಲಲ್ಲಾಗೆ ಸೇರಿದ್ದು. ಅಲ್ಲಿ ರಾಮಮಂದಿರ ನಿರ್ಮಿಸಬೇಕು. ಮಂದಿರದ ಹೊಣೆಯನ್ನು ಟ್ರಸ್ಟ್ಗೆ ನೀಡಬೇಕು ಎಂದಿತ್ತು.