‘ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬಿದ್ದ ಬೆನ್ನಲ್ಲೇ ರಾತೋರಾತ್ರಿ ಹಿಂದೂಗಳ ಮೇಲೆ ಕಾಂಗ್ರೆಸ್ ಪ್ರಚೋದಿತ ಉಗ್ರಗಾಮಿಗಳಿಂದ ಆಕ್ರಮಣ ಆರಂಭವಾಗಿದೆ. ವಿಟ್ಲ ಪರಿಸರದಲ್ಲಿ ಹಿಂದೂಗಳ ಮನೆಗೆ ನುಗ್ಗಿ ಹಲ್ಲೆ ನಡೆಸಲಾಗಿದೆ. ಭಯದ ವಾತಾವರಣ ಸೃಷ್ಟಿಸಲಾಗಿದೆ. ಕಾಂಗ್ರೆಸ್ ಪ್ರೇರಿತ ಮತೀಯವಾದಿಗಳು ಯೋಜನಾಬದ್ಧವಾಗಿ ಇಂತಹ ದುಷ್ಕೃತ್ಯಗಳನ್ನು ನಡೆಸುತ್ತಿದ್ದಾರೆ’ ಎಂದು ಆರೋಪಿಸಿದರು.