ಕೇಂದ್ರ ಗೃಹ ಇಲಾಖೆಯ ಜಂಟಿ ಕಾರ್ಯದರ್ಶಿ ಪುಣ್ಯ ಸಲೀಲ ಶ್ರೀವಾಸ್ತವ ಈ ಸಂಬಂಧ ಶನಿವಾರ ಸುದ್ದಿಗಾರರಿಗೆ ವಿವರ ನೀಡಿ, ಇದೊಂದು ಒಗ್ಗಟ್ಟಿನಿಂದ ಶ್ರಮಿಸಿದ ಫಲ. ಈ ಕಾರ್ಯಾಚರಣೆಯನ್ನು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳ ಸಹಕಾರದಿಂದ ನಡೆಸಿದೆ. ಎಲ್ಲಾ ಜಮಾತ್ನ ಸದಸ್ಯರು ಹಾಗೂ ಅವರ ಸಂಪರ್ಕದಲ್ಲಿದ್ದ ಎಲ್ಲರನ್ನೂಪತ್ತೆ ಹಚ್ಚಲಾಗಿದೆ. ಅವರನ್ನೆಲ್ಲಾ ಕ್ವಾರಂಟೈನ್ನಲ್ಲಿ ಇಡಲಾಗಿದೆ ಎಂದು ತಿಳಿಸಿದ್ದಾರೆ.