‘ಲೋಕಸಭಾ ಚುನಾವಣೆಯಲ್ಲಾದ ಸೋಲಿನ ಬಗ್ಗೆ ರಾಹುಲ್ ಜೊತೆ ಚರ್ಚೆ ನಡೆಸಿ, ನಮ್ಮ ಮತ್ತು ದೇಶಾದ್ಯಂತ ಇರುವ ಪಕ್ಷದ ಎಲ್ಲಾ ಕಾರ್ಯಕರ್ತರ ಭಾವನೆ ಹಾಗೂ ಚಿಂತನೆಗಳನ್ನು ಅವರ ಮುಂದಿಟ್ಟಿದ್ದೇವೆ. ಸುಮಾರು ಎರಡು ಗಂಟೆಗಳ ಕಾಲ ತುಂಬ ಭಾವನಾತ್ಮಕವಾಗಿ ಮತ್ತು ವಿಸ್ತಾರವಾಗಿ ಚರ್ಚಿಸಿ ದ್ದೇವೆ. ಅಧ್ಯಕ್ಷ ಸ್ಥಾನದಲ್ಲಿ ನೀವೇ ಮುಂದ ವರಿಯಬೇಕು ಎಂದು ಮನವಿ ಮಾಡಿದ್ದೇವೆ. ಅವರು ನಮ್ಮ ಮನವಿಗೆ ಒಪ್ಪುತ್ತಾರೆ ಎಂಬ ವಿಶ್ವಾಸವಿದೆ ಎಂದರು.