‘ಪ್ರಯಾಣಿಕರೊಬ್ಬರು ಬಸ್ಸಿನ ಹಿಂಬದಿಯಿಂದ ಬರುತ್ತಿದ್ದ ಹೊಗೆಯನ್ನು ಗಮನಿಸಿ, ಚಾಲಕನಿಗೆ ಮಾಹಿತಿ ನೀಡಿದರು. ತಕ್ಷಣವೇಚಾಲಕ ಬಸ್ಸು ನಿಲ್ಲಿಸಿದರು. ಹೊಗೆ ದಟ್ಟವಾಗುತ್ತಿದ್ದಂತೆ ಕೆಲವು ಪ್ರಯಾಣಿಕರು ಬಸ್ಸಿನಿಂದ ಜಿಗಿದರು. ಕೆಲವೇ ಕ್ಷಣಗಳಲ್ಲಿ ಇಡೀ ಬಸ್ಸು ಹೊತ್ತಿ ಉರಿಯಿತು’ ಎಂದುಇಲ್ಲಿನ ಸರ್ಕಲ್ ಇನ್ಸ್ಪೆಕ್ಟರ್ ಮುಲಕಣ್ಣ ಮಾಹಿತಿ ನೀಡಿದರು.