‘ರಾಮ ಮಂದಿರ ನಿರ್ಮಾಣ ವಿಷಯ ಸುಪ್ರೀಂ ಕೋರ್ಟ್ನಲ್ಲಿದೆ. ಆದರೂ, ಬಿಜೆಪಿ ನಾಯಕರು ಈ ವಿಷಯವನ್ನು ಕೆಣಕುತ್ತಾರೆ. ಪ್ರತಿಯೊಬ್ಬರು ನ್ಯಾಯಾಲಯ ನೀಡುವ ತೀರ್ಪಿಗೆ ಕಾಯಬೇಕು. ಬಾಬರಿ ಮಸೀದಿ ಧ್ವಂಸ ಮಾಡಿದ ಶಕ್ತಿಗಳೇ ಇಂದು ತೀರ್ಪಿಗೆ ಕಾಯದೆ ವಿವಾದಿತ ಪ್ರದೇಶದಲ್ಲಿ ಮಂದಿರ ನಿರ್ಮಾಣಕ್ಕೆ ಪ್ರಯತ್ನಿಸುತ್ತಿವೆ’ ಎಂದು ದೂರಿದರು.