ಜಿಎಸ್ಟಿ ತೆರಿಗೆ ವಂಚನೆ ಪ್ರಕರಣವನ್ನು ಮುಚ್ಚಿ ಹಾಕುವುದಾಗಿ ದೆಹಲಿ ಉಪಮುಖ್ಯಮಂತ್ರಿ ಮನಿಷ್ ಸಿಸೋಡಿಯಾ ಅವರ ವಿಶೇಷಾಧಿಕಾರಿ ಗೋಪಾಲ್ ಕೃಷ್ಣಮಾಧವ್ ಎಂಬುವರನ್ನು ಗುರುವಾರ ಬಂಧಿಸಲಾಗಿದೆ. ಈ ಸಂಬಂಧ ಐಎಎಸ್ ಅಧಿಕಾರಿ ಉದಿತ್ ಪ್ರಕಾಶ್ ರೈ (2007) ಅವರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.