ಬೆಂಗಳೂರು ಪ್ರಾಧ್ಯಾಪಕರಿಗೆ ಪ್ರಶಸ್ತಿ:ಈ ಬಾರಿಯ ಪ್ರತಿಷ್ಠಿತ ‘ಎಸ್ಐಎಲ್ಎಫ್–ಎಂಐಎಲ್ಎಟಿ ಪ್ರೊ. ಎನ್.ಆರ್.ಮಾಧವ ಮೆನನ್ ಅತ್ಯುತ್ತಮ ಕಾನೂನು ಶಿಕ್ಷಕ ಪ್ರಶಸ್ತಿ’ಯು ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆಯ ಪ್ರಾಧ್ಯಾಪಕ ಪ್ರೊ. ಆರ್.ವೆಂಕಟರಾವ್ ಅವರಿಗೆ ಸಂದಿದೆ.
**
‘ಪ್ರಕರಣ ಮುಂದೂಡಿಕೆ ಸಂಸ್ಕೃತಿ’
‘ಮುಂದೂಡಿಕೆ ಸಂಸ್ಕೃತಿ’ಯಿಂದಕೋರ್ಟ್ನಲ್ಲಿ ಪ್ರಕರಣಗಳು ದೀರ್ಘಕಾಲ ಇತ್ಯರ್ಥವಾಗದೆ ಉಳಿಯುತ್ತಿವೆ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಹೇಳಿದ್ದಾರೆ. ಸಾಮಾನ್ಯ ಎಂಬಂತಾಗಿರುವ ಈ ಮನೋಭಾವವನ್ನು ತಗ್ಗಿಸಲು ನ್ಯಾಯಾಂಗ ವ್ಯವಸ್ಥೆ ಯತ್ನಿಸುತ್ತಿದೆ’ ಎಂದಿದ್ದಾರೆ.