ಯಾರು ಭಯೋತ್ಪಾದನೆಯ ಸಂತ್ರಸ್ತರಾಗಿದ್ದಾರೋ, ಯಾರು ಅದನ್ನು ವಿರೋಧಿಸುತ್ತಾರೋ ಅವರಿಗೆ ಈಗ ಆರ್ಎಸ್ಎಸ್ ಕೂಡ ಭಯೋತ್ಪಾದನೆಯ ವಿರುದ್ಧವಿದೆ ಎಂಬುದರ ಅರಿವಾಗತೊಡಗಿದೆ ಎಂದೂ ಅವರು ಹೇಳಿದರು. ಈ ಕಾರಣಕ್ಕಾಗಿಯೇ ಇಮ್ರಾನ್ ಖಾನ್ ಆರ್ಎಸ್ಎಸ್ ವಿರುದ್ಧ ಆಕ್ರೋಶವ್ಯಕ್ತಪಡಿಸಿದ್ದಾರೆ ಎಂದೂ ಅವರು ಪ್ರತಿಪಾದಿಸಿದರು.