'ಕ್ರಿಕೆಟ್ ಮತ್ತು ರಾಜಕಾರಣದಲ್ಲಿ ಏನು ಬೇಕಾದರೂನಡೆಯಬಹುದು,’ ಎಂದು ತಾವು ಕಳೆದ ವಾರ ಹೇಳಿದ ಮಾತನ್ನು ಕೇಂದ್ರ ಸಚಿವ ನಿತೀನ್ ಗಡ್ಕರಿಮತ್ತೆ ನೆನಪಿಸಿಕೊಂಡಿದ್ದಾರೆ. ಆ ಮೂಲಕ ಮಹಾರಾಷ್ಟ್ರದಲ್ಲಿ ಇಂದು ಬೆಳಗ್ಗೆ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ತಮ್ಮ ಈ ಹಿಂದಿನ ಹೇಳಿಕೆಯ ಮಾರ್ಮಿಕತೆಯನ್ನು ತೆರೆದಿಡಲು ಪ್ರಯತ್ನಿಸಿದ್ದಾರೆ.