ಬೇಗುಸರಾಯ್ (ಬಿಹಾರ):ಸುಸ್ಥಿತಿಯಲ್ಲಿರುವ ಕುಟುಂಬಗಳ ಮಕ್ಕಳು ಮಿಷನರಿ ಶಾಲೆಗಳಲ್ಲಿ ಕಲಿತು ವಿದೇಶಕ್ಕೆ ಹೋಗಿ ಅಲ್ಲಿ ಬೀಫ್ ಸೇವಿಸುತ್ತಾರೆ. ನಾವು ನಮ್ಮ ಸಂಸ್ಕಾರವನ್ನು ಅವರ ಮನಸ್ಸಲ್ಲಿ ನೆಲೆಯೂರುವಂತೆ ಮಾಡಿಲ್ಲ. ಹಾಗಾಗಿ ಅವರು ಬೀಫ್ ಸೇವಿಸುತ್ತಾರೆ ಎಂದು ಬೇಗುಸರಾಯ್ಯ ಬಿಜೆಪಿ ಸಂಸದ, ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.