<p><strong>ಚಂಡೀಗಡ:</strong> ದುಬೈನಲ್ಲಿ ಸಿಲುಕಿದ್ದ 153 ಮಂದಿ ಭಾರತೀಯ ರನ್ನು ಕರೆದುಕೊಂಡು ಬಂದ ವಿಮಾನವು ಮಂಗಳವಾರ ರಾತ್ರಿ ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.</p>.<p>ಇದರಲ್ಲಿ ಪಂಜಾಬ್(80), ಹಿಮಾಚಲ ಪ್ರದೇಶ(37), ಹರಿಯಾಣ (13), ಚಂಡೀಗಡ(11), ದೆಹಲಿ, ಜಮ್ಮು–ಕಾಶ್ಮೀರ (4) ಹಾಗೂ ಉತ್ತರ ಪ್ರದೇಶ ಮತ್ತು ಉತ್ತರಾಖಂಡ (2) ನಿವಾಸಿಗಳಿದ್ದಾರೆ.</p>.<p>ಲಾಕ್ಡೌನ್ ಹಿನ್ನೆಲೆಯಲ್ಲಿ ವಿವಿಧ ದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ‘ವಂದೇ ಭಾರತ್ ಮಿಷನ್’ ಕಾರ್ಯಕ್ರಮದಡಿ ಕೇಂದ್ರ ಸರ್ಕಾರ ತಾಯ್ನಾಡಿಗೆ ಕರೆತರುತ್ತಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚಂಡೀಗಡ:</strong> ದುಬೈನಲ್ಲಿ ಸಿಲುಕಿದ್ದ 153 ಮಂದಿ ಭಾರತೀಯ ರನ್ನು ಕರೆದುಕೊಂಡು ಬಂದ ವಿಮಾನವು ಮಂಗಳವಾರ ರಾತ್ರಿ ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.</p>.<p>ಇದರಲ್ಲಿ ಪಂಜಾಬ್(80), ಹಿಮಾಚಲ ಪ್ರದೇಶ(37), ಹರಿಯಾಣ (13), ಚಂಡೀಗಡ(11), ದೆಹಲಿ, ಜಮ್ಮು–ಕಾಶ್ಮೀರ (4) ಹಾಗೂ ಉತ್ತರ ಪ್ರದೇಶ ಮತ್ತು ಉತ್ತರಾಖಂಡ (2) ನಿವಾಸಿಗಳಿದ್ದಾರೆ.</p>.<p>ಲಾಕ್ಡೌನ್ ಹಿನ್ನೆಲೆಯಲ್ಲಿ ವಿವಿಧ ದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ‘ವಂದೇ ಭಾರತ್ ಮಿಷನ್’ ಕಾರ್ಯಕ್ರಮದಡಿ ಕೇಂದ್ರ ಸರ್ಕಾರ ತಾಯ್ನಾಡಿಗೆ ಕರೆತರುತ್ತಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>