ಐಐಟಿ ದೆಹಲಿಯಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸರ್ಜಿಕಲ್ ಸ್ಟ್ರೈಕ್ ನಂತರ ಉಭಯ ರಾಷ್ಟ್ರಗಳ ನಡುವೆ ತೀವ್ರ ಸಂಘರ್ಷ ಉಂಟಾಗಿತ್ತು. ಈ ವೇಳೆ, ಭಾರತದ ಪ್ರಧಾನಿ ನರೇಂದ್ರಮೋದಿ ಮತ್ತು ಪಾಕಿಸ್ತಾನದ ಪ್ರಧಾನಿ ಇಮ್ರಾನ್ಖಾನ್ ಅವರೊಂದಿಗೆ ಅಬುಧಾಬಿ ರಾಜಕುಮಾರ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ದೂರವಾಣಿ ಕರೆ ಮಾಡಿ ಸಂವಹನ ನಡೆಸಿದ್ದರು’ ಎಂದು ತಿಳಿಸಿದರು.