ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಚಾರಣೆ: ಹಿಂದೆ ಸರಿದ ಇಂದೂ ಮಲ್ಹೋತ್ರಾ

Last Updated 1 ಜುಲೈ 2019, 16:40 IST
ಅಕ್ಷರ ಗಾತ್ರ

ನವದೆಹಲಿ: ಗೋಮಾಂಸವನ್ನು ಹೊಂದಿರುವ ಮಾತ್ರಕ್ಕೆ ಆ ವ್ಯಕ್ತಿಯನ್ನು ಅಪರಾಧಿ ಎಂದು ಪರಿಗಣಿಸುವಂತಿಲ್ಲ ಎಂಬ ಬಾಂಬೆ ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿದ ಸರಣಿ ಅರ್ಜಿಗಳ ವಿಚಾರಣೆಯಿಂದ ತಾವು ಹಿಂದೆ ಸರಿಯುವುದಾಗಿಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಇಂದೂ ಮಲ್ಹೋತ್ರಾ ಹೇಳಿದ್ದಾರೆ.

‘ಇದೇ ಪ್ರಕರಣದಲ್ಲಿ ಈ ಹಿಂದೆ ವಕಾಲತ್ತು ಮಾಡಿರುವುದರಿಂದ ಇಂದೂ ಮಲ್ಹೋತ್ರಾ ಅವರು ಈ ಪ್ರಕರಣದ ವಿಚಾರಣೆಯಿಂದ ದೂರ ಇರಲು ನಿರ್ಧರಿಸಿದ್ದಾರೆ’ ಎಂದು ನ್ಯಾಯಪೀಠದ ನೇತೃತ್ವ ವಹಿಸಿರುವ ನ್ಯಾಯಮೂರ್ತಿ ಎ.ಎಂ. ಸಪ್ರೆ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT