ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಆರ್‌ಪಿಎಫ್‌ ಮಹಾ ನಿರ್ದೇಶಕರಾಗಿ ಮಹೇಶ್ವರಿ ಅಧಿಕಾರ ಸ್ವೀಕಾರ

Last Updated 15 ಜನವರಿ 2020, 19:35 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್‌) ಮಹಾ ನಿರ್ದೇಶಕರಾಗಿ ಐಪಿಎಸ್‌ ಅಧಿಕಾರಿ ಆನಂದ್‌ ಪ್ರಕಾಶ್‌ ಮಹೇಶ್ವರಿ ಬುಧವಾರ ಅಧಿಕಾರ ಸ್ವೀಕರಿಸಿದರು.

ಉತ್ತರ ಪ್ರದೇಶ ಕೇಡರ್‌ನ 1984ರ ತಂಡದ ಅಧಿಕಾರಿಯಾಗಿರುವ ಮಹೇಶ್ವರಿ ಅವರಿಗೆ ಭಾರತ–ಟಿಬೆಟನ್‌ ಗಡಿ ಪೊಲೀಸ್‌ ಪಡೆಯ (ಐಟಿಬಿಪಿ) ಮಹಾನಿರ್ದೇಶಕ ಎಸ್.ಎಸ್‌. ದೇಸ್ವಾಲ್‌ ಅಧಿಕಾರ ಹಸ್ತಾಂತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT