ಖಾಸಗಿ ಸಂಸ್ಥೆಯೊಂದಕ್ಕೆಐಆರ್ಸಿಟಿಸಿಯಎರಡು ಹೋಟೆಲ್ಗಳ ಕಾರ್ಯನಿರ್ವಹಣೆ ಗುತ್ತಿಗೆ ನೀಡುವಲ್ಲಿ ಅಕ್ರಮ ನಡೆದಿದೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಸಿಬಿಐ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಲಾಲು ಅವರ ಪತ್ನಿ ರಾಬ್ಡಿ ದೇವಿ, ಮಗ ತೇಜಸ್ವಿ ಯಾದವ್ಗೆ ನ್ಯಾಯಾಲಯ ಈಗಾಗಲೇ ಜಾಮೀನು ನೀಡಿದೆ. ಇವರಿಬ್ಬರಿಗೂ ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿ ನೀಡಲಾಗಿರುವ ಮಧ್ಯಂತರ ಜಾಮೀನನ್ನು ಜನವರಿ 19ರವರೆಗೆ ವಿಸ್ತರಣೆ ಮಾಡಲಾಗಿದೆ.