<p><strong>ದೆಹಲಿ:</strong> ದೆಹಲಿಯ ದ್ವಾರಕಾ ಪ್ರದೇಶದಲ್ಲಿ 56ರ ಹರೆಯದ ಐಆರ್ಎಸ್ ಅಧಿಕಾರಿಯೊಬ್ಬರು'ಆ್ಯಸಿಡ್ನಂತಿರುವ ದ್ರಾವಣ'ವೊಂದನ್ನು ಸೇವಿಸಿ ತಮ್ಮ ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>'ಕುಟುಂಬದವರಿಗೆ ಕೋವಿಡ್-19 ಹರಡಲು ನಾನು ಕಾರಣ ಆಗಬಾರದು. ಅವರು ಸಂಕಷ್ಟ ಅನುಭವಿಸುವುದು ಇಷ್ಟವಿಲ್ಲ' ಎಂದು ಬರೆದಿರುವ ಟಿಪ್ಪಣಿಯೊಂದು ಕಾರಿನೊಳಗೆ ಪತ್ತೆಯಾಗಿದೆ.</p>.<p>ವಾರಗಳ ಹಿಂದೆ ಈ ವ್ಯಕ್ತಿ ಕೋವಿಡ್-19 ಪರೀಕ್ಷೆ ಮಾಡಿಸಿದ್ದು, ಸೋಂಕು ಇಲ್ಲ ಎಂದು ದೃಢಪಟ್ಟಿತ್ತು.ಆದರೆ ತನ್ನಿಂದ ಕುಟುಂಬದವರಿಗೆ ಸೋಂಕು ಹರಡಬಹುದು ಎಂಬ ಭಯ ಅವರಿಗೆ ಇತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>ದ್ವಾರಕಾ ದಕ್ಷಿಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಭಾನುವಾರಈ ಘಟನೆ ನಡೆದಿದೆ. ಕಾರಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸುವ ಹೊತ್ತಿಗೆ ಅವರು ಮೃತಪಟ್ಟಿದ್ದರು ಎಂದು ಪೊಲೀಸರು ಹೇಳಿದ್ದಾರೆ.</p>.<p>ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು ಕುಟುಂಬದವರಿಗೆ ಬಿಟ್ಟು ಕೊಡಲಾಗುವುದು. ಆತ್ಮಹತ್ಯೆ ಪ್ರಕರಣ ಬಗ್ಗೆ ತನಿಖೆ ಮುಂದುವರಿದಿದೆ ಎಂದಿದ್ದಾರೆ ಪೊಲೀಸರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೆಹಲಿ:</strong> ದೆಹಲಿಯ ದ್ವಾರಕಾ ಪ್ರದೇಶದಲ್ಲಿ 56ರ ಹರೆಯದ ಐಆರ್ಎಸ್ ಅಧಿಕಾರಿಯೊಬ್ಬರು'ಆ್ಯಸಿಡ್ನಂತಿರುವ ದ್ರಾವಣ'ವೊಂದನ್ನು ಸೇವಿಸಿ ತಮ್ಮ ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>'ಕುಟುಂಬದವರಿಗೆ ಕೋವಿಡ್-19 ಹರಡಲು ನಾನು ಕಾರಣ ಆಗಬಾರದು. ಅವರು ಸಂಕಷ್ಟ ಅನುಭವಿಸುವುದು ಇಷ್ಟವಿಲ್ಲ' ಎಂದು ಬರೆದಿರುವ ಟಿಪ್ಪಣಿಯೊಂದು ಕಾರಿನೊಳಗೆ ಪತ್ತೆಯಾಗಿದೆ.</p>.<p>ವಾರಗಳ ಹಿಂದೆ ಈ ವ್ಯಕ್ತಿ ಕೋವಿಡ್-19 ಪರೀಕ್ಷೆ ಮಾಡಿಸಿದ್ದು, ಸೋಂಕು ಇಲ್ಲ ಎಂದು ದೃಢಪಟ್ಟಿತ್ತು.ಆದರೆ ತನ್ನಿಂದ ಕುಟುಂಬದವರಿಗೆ ಸೋಂಕು ಹರಡಬಹುದು ಎಂಬ ಭಯ ಅವರಿಗೆ ಇತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>ದ್ವಾರಕಾ ದಕ್ಷಿಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಭಾನುವಾರಈ ಘಟನೆ ನಡೆದಿದೆ. ಕಾರಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸುವ ಹೊತ್ತಿಗೆ ಅವರು ಮೃತಪಟ್ಟಿದ್ದರು ಎಂದು ಪೊಲೀಸರು ಹೇಳಿದ್ದಾರೆ.</p>.<p>ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು ಕುಟುಂಬದವರಿಗೆ ಬಿಟ್ಟು ಕೊಡಲಾಗುವುದು. ಆತ್ಮಹತ್ಯೆ ಪ್ರಕರಣ ಬಗ್ಗೆ ತನಿಖೆ ಮುಂದುವರಿದಿದೆ ಎಂದಿದ್ದಾರೆ ಪೊಲೀಸರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>