ನವದೆಹಲಿ:ಭಯೋತ್ಪಾದಕ ಕೃತ್ಯ ನಡೆಸಲು ಹೊಂಚು ಹಾಕಿದ್ದ ಐಎಸ್ನ ಹತ್ತು ಶಂಕಿತ ಉಗ್ರರನ್ನು ಬಂಧಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯನ್ನು (ಎನ್ಐಎ) ಶ್ಲಾಘಿಸಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಎಲೆಕ್ಟ್ರಾನಿಕ್ ಸಂಹವನ ಸಾಧನಗಳ ಮೇಲೆ ನಿಗಾ ಇಟ್ಟಿದ್ದಕ್ಕೆ ಇದು ಸಾಧ್ಯವಾಗಿದೆ ಎನ್ನುವ ಮೂಲಕ ಕಂಪ್ಯೂಟರ್ಗಳ ಮೇಲೆ ಕಣ್ಗಾವಲು ಇಡುವ ಕೇಂದ್ರ ಸರ್ಕಾರದ ನಿರ್ಧಾರವನ್ನೂ ಸಮರ್ಥಿಸಿಕೊಂಡಿದ್ದಾರೆ.