ಭೆಂಗಳೂರು:ವಿಜ್ಞಾನ ಮತ್ತು ಮಾನವ ಜನಾಂಗದ ಅಭ್ಯುಧಯಕ್ಕೆ ನೀವು ಉತ್ತಮ ಸೇವೆ ಸಲ್ಲಿಸಿದ್ದೀರಿ,ನಾವು ಕಲಿಯುತ್ತಿದ್ದೇವೆ,ನಮ್ಮ ಪ್ರಯತ್ನವನ್ನು ಮುಂದುವರಿಸೋಣ. ಧೈರ್ಯದಿಂದ ಮುನ್ನುಗ್ಗೋಣ. ನಾವುಸದಾ ನಿಮ್ಮ ಜತೆಗಿದ್ದೇನೆ. ಸಂಪರ್ಕ ಸದ್ಯ ಸಾಧ್ಯವಾಗಿಲ್ಲ, ಆದರೆ ಭರವಸೆಯಿಂದ ನಿರೀಕ್ಷಿಸೋಣ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.