ವಿಶ್ವವಿದ್ಯಾನಿಲಯದ ಆವರಣದಿಂದ ವಿದ್ಯಾರ್ಥಿಗಳು ಮೆರವಣಿಗೆ ಆರಂಭ ಮಾಡುತ್ತಿದ್ದಂತೆ ಪ್ರತಿಭಟನಕಾರರನ್ನು ಚದುರಿಸುವುದಕ್ಕಾಗಿ ದೆಹಲಿ ಪೊಲೀಸರು ಅಶ್ರು ವಾಯು ಮತ್ತು ಲಾಠಿ ಪ್ರಯೋಗ ನಡೆಸಿದ್ದಾರೆ.
ವಿದ್ಯಾರ್ಥಿಗಳು ಸಂಸತ್ತಿಗೆ ತಲುಪದಂತೆ ತಡೆಯಲು ದೆಹಲಿ ಮೆಟ್ರೊ ರೈಲು ಕಾರ್ಪರೇಷನ್ (ಡಿಎಂಆರ್ಸಿ) ಪಟೇಲ್ ಚೌಕ್ ಮತ್ತು ಜನಪಥ್ ನಿಲ್ದಾಣವನ್ನುಕೆಲವು ಗಂಟೆಗಳ ಕಾಲ ಮುಚ್ಚಿತ್ತು.
Security Update
Entry & exit gates at all stations have been opened.