ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರೆನೇಡ್‌ ದಾಳಿ: 20 ಮಂದಿಗೆ ಗಾಯ

Last Updated 28 ಅಕ್ಟೋಬರ್ 2019, 19:45 IST
ಅಕ್ಷರ ಗಾತ್ರ

ಶ್ರೀನಗರ: ಬಸ್ಸಿಗಾಗಿ ಕಾಯುತ್ತಿದ್ದ ಜನರ ಮೇಲೆ ಉಗ್ರರು ಗ್ರೆನೇಡ್‌ ಎಸೆದ ಪರಿಣಾಮ 20 ಮಂದಿ ಗಾಯಗೊಂಡ ಘಟನೆ ಸೋಮವಾರ ಸಂಜೆ ಸೋಪೋರ್‌ನಲ್ಲಿ ನಡೆದಿದೆ.

ಚಾಲಕನ ಹತ್ಯೆ: ರಾತ್ರಿ ಅನಂತನಾಗ್‌ನಲ್ಲಿ ನಡೆದ ಇನ್ನೊಂದು ಘಟನೆಯಲ್ಲ ಆ್ಯಪಲ್‌ಗಳನ್ನು ಸಾಗಿಸಲು ಮುಂದಾಗಿದ್ದ ಲಾರಿ ಚಾಲಕರೊಬ್ಬರನ್ನು ಭಯೋತ್ಪಾದಕರು ಗುಂಡಿಟ್ಟು ಕೊಂದಿದ್ದಾರೆ. ಈಚಿನ ದಿನಗಳಲ್ಲಿ ನಡೆದ ಇಂಥ ನಾಲ್ಕನೇ ಹತ್ಯೆ ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT