ಬಂದ್ ಹಿನ್ನೆಲೆಯಲ್ಲಿ ಶ್ರೀನಗರದಾದ್ಯಂತ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿತ್ತು. ವಾಹನಗಳ ಸಂಚಾರ ವಿರಳವಾಗಿತ್ತು.
ಭಾನುವಾರ (ಫೆ.9) ಹಾಗೂ ಮಂಗಳವಾರ (ಫೆ.11) ಬಂದ್ಗೆ ಕರೆ ನೀಡಿದ್ದ ಜಮ್ಮು ಕಾಶ್ಮೀರ ಲಿಬರೇಷನ್ ಫ್ರಂಟ್ನ ಪತ್ರಿಕಾ ಹೇಳಿಕೆಯನ್ನು ವರದಿ ಮಾಡಿದ ಇಬ್ಬರು ಪತ್ರಕರ್ತರನ್ನು ಪೊಲೀಸರು ಐದು ತಾಸು ವಿಚಾರಣೆ ನಡೆಸಿ ಕಳುಹಿಸಿದ್ದಾರೆ.