<p><strong>ಶ್ರೀನಗರ: </strong>ಜಮ್ಮು ಮತ್ತು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿಯ ಜವಾಹರ್ ಸುರಂಗದ ಬಳಿ ಭಾರಿ ಹಿಮಪಾತದಲ್ಲಿ ಸಿಲುಕಿ ಏಳು ಪೊಲೀಸರು ಮೃತಪಟ್ಟಿದ್ದಾರೆ.</p>.<p>ಗುರುವಾರ ಸಂಜೆ ಸಂಭವಿಸಿದ್ದ ಹಿಮಪಾತಕ್ಕೆ ಕರ್ತವ್ಯ ನಿರತರಾಗಿದ್ದ ಹತ್ತು ಪೊಲೀಸರು ಸಿಲುಕಿದ್ದರು. ಇವರಲ್ಲಿ ಇಬ್ಬರನ್ನು ರಕ್ಷಿಸಲಾಗಿದ್ದು, ಇನ್ನೊಬ್ಬರು ನಾಪತ್ತೆಯಾಗಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಶ್ರೀನಗರ: </strong>ಜಮ್ಮು ಮತ್ತು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿಯ ಜವಾಹರ್ ಸುರಂಗದ ಬಳಿ ಭಾರಿ ಹಿಮಪಾತದಲ್ಲಿ ಸಿಲುಕಿ ಏಳು ಪೊಲೀಸರು ಮೃತಪಟ್ಟಿದ್ದಾರೆ.</p>.<p>ಗುರುವಾರ ಸಂಜೆ ಸಂಭವಿಸಿದ್ದ ಹಿಮಪಾತಕ್ಕೆ ಕರ್ತವ್ಯ ನಿರತರಾಗಿದ್ದ ಹತ್ತು ಪೊಲೀಸರು ಸಿಲುಕಿದ್ದರು. ಇವರಲ್ಲಿ ಇಬ್ಬರನ್ನು ರಕ್ಷಿಸಲಾಗಿದ್ದು, ಇನ್ನೊಬ್ಬರು ನಾಪತ್ತೆಯಾಗಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>