ಮಾನವೇಂದ್ರ ಸಿಂಗ್ ಬಿಜೆಪಿ ತೊರೆದಿರುವುದರಿಂದ ಪಕ್ಷಕ್ಕೆ ಹಾನಿಯಾಗುವುದಿಲ್ಲ ಎಂದುಬಿಜೆಪಿ ನಾಯಕ ರಾಜೇಂದ್ರ ರಾಥೋರ್ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಯಿಂದ ದೂರು ಉಳಿದಿರುವ ನಾಯಕರನ್ನು ತನ್ನತ್ತಸೆಳೆದುಕೊಳ್ಳುವುದು ಕಾಂಗ್ರೆಸ್ಗೆ ಬಿಟ್ಟ ವಿಚಾರ ಆದರೆ ರಾಜಕೀಯವಾಗಿ ಈ ನಡೆ ಉತ್ತಮವಾದುದಲ್ಲ ಎಂದು ಅವರು ಹೇಳಿದ್ದಾರೆ.