‘ವಿದ್ಯಾರ್ಥಿ ನಾಯಕ ಕನ್ಹಯ್ಯ ಕೌಶಿಕ್ನನ್ನು ಮಂಗಳವಾರ ರಾತ್ರಿ ಪಟೇಲ್ ನಗರದ ಬಳಿ ಹತ್ಯೆ ಮಾಡಲಾಗಿದೆ. ಪ್ರಕರಣ ಸಂಬಂಧಅಮರ್ ಕಾಂತ್ ಝಾ ಮತ್ತು ಧರ್ಮೇಂದ್ರಎಂಬುವವರನ್ನು ಬಂಧಿಸಲಾಗಿದೆ. ಕನ್ಹಯ್ಯಮೇಲೆ ಗುಂಡು ಹಾರಿಸಿದ್ದಾನೆ ಎನ್ನಲಾಗುತ್ತಿರುವ ಪ್ರಕರಣದ ಪ್ರಮುಖ ಆರೋಪಿ ಕುಶ್ ತಲೆಮರೆಸಿಕೊಂಡಿದ್ದಾನೆ’ ಎಂದುಹಿರಿಯ ಪೊಲೀಸ್ ಅಧಿಕಾರಿ ರಾಜೇಶ್ ಸಿಂಗ್ ಪ್ರಭಾಕರ್ ತಿಳಿಸಿದರು.