ಸರ್ವಾನಂದ ಪ್ರೇಮಿಯವರು ಬರೆದಿರುವ ಭಗವದ್ಗೀತೆ ಮತ್ತು ಕೊಶೂರ್ ರಾಮಾಯಣದ ಉರ್ದು ಪ್ರತಿಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಖರೀದಿಸಬೇಕು. ಇವುಗಳು ಶಿಕ್ಷಣ ಸಂಸ್ಥೆಗಳು ಮತ್ತು ಗ್ರಂಥಾಲಯಗಳಲ್ಲಿ ಇವುಗಳನ್ನು ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದುಶಾಲಾ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾಲೇಜು ನಿರ್ದೇಶಕರು, ಗ್ರಂಥಾಲಯಗಳ ನಿರ್ದೇಶಕರು ಮತ್ತು ಸಂಸ್ಕೃತಿ ಇಲಾಖೆಗೆ ಕಳುಹಿಸಿದ್ದ ಸುತ್ತೋಲೆಯಲ್ಲಿ ತಿಳಿಸಲಾಗಿತ್ತು.