ದೆಹಲಿ ಪೊಲೀಸರು ಜೆಎನ್ಎಸ್ಯು ಅಧ್ಯಕ್ಷೆ ಆಯಿಷಿ ಘೋಷ್, ಎಂಎ ಕೊರಿಯನ್ ವಿದ್ಯಾರ್ಥಿ ವಿಕಾಸ್ ಪಟೇಲ್, ಸಮಾಜ ಶಾಸ್ತ್ರ ಶಾಲೆಯ ಪಂಕಜ್ ಮಿಶ್ರಾ, ಜೆಎನ್ಯು ಮಾಜಿ ವಿದ್ಯಾರ್ಥಿ ಚುಂಚುನ್ ಕುಮಾರ್, ಸಂಸ್ಕೃತ ಪಿ.ಎಚ್ಡಿ ವಿದ್ಯಾರ್ಥಿ ಯೋಗೇಂದ್ರ ಭಾರಧ್ವಜ್, ಸಮಾಜ ಶಾಸ್ತ್ರದ ದೋಲನ್ ಸಮನತ ಮತ್ತು ಸುಚೇತ ತಲುಕ್ಡರ್, ಭಾಷೆ ಮತ್ತು ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಪ್ರಿಯಾ ರಂಜನ್ ಎಂಬುವರನ್ನು ಶಂಕಿತರೆಂದು ಗುರುತಿಸಿದ್ದರು.