<p><strong>ನವದೆಹಲಿ:</strong> ಗೋಕರ್ಣದ ಮಹಾಬಲೇಶ್ವರ ದೇವಸ್ಥಾನ ಹಸ್ತಾಂತರ ಪ್ರಕರಣಕ್ಕೆ ಸಂಬಂಧಿಸಿದ ಆದೇಶವನ್ನು ಪಾಲಿಸಿದ್ದಾಗಿ ರಾಜ್ಯ ಸರ್ಕಾರ ತಿಳಿಸಿದ್ದು, ರಾಮಚಂದ್ರಾಪುರ ಮಠವು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಇತ್ಯರ್ಥಪಡಿಸಿದೆ.</p>.<p>ನವೆಂಬರ್ 1ರ ಕೋರ್ಟ್ ಆದೇಶದ ಮೇರೆಗೆ ದೇವಸ್ಥಾನಕ್ಕೆ ಸಂಬಂಧಿಸಿದ ಚರಾಸ್ತಿ ಹಾಗೂ ಎಲ್ಲ ಪ್ರಮುಖ ದಾಖಲೆಗಳನ್ನು ನವೆಂಬರ್ 3ರಂದೇ ರಾಮಚಂದ್ರಾಪುರ ಮಠದ ಸುಪರ್ದಿಗೆ ವಹಿಸಲಾಗಿದೆ ಎಂದು ರಾಜ್ಯ ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಗೋಕರ್ಣದ ಮಹಾಬಲೇಶ್ವರ ದೇವಸ್ಥಾನ ಹಸ್ತಾಂತರ ಪ್ರಕರಣಕ್ಕೆ ಸಂಬಂಧಿಸಿದ ಆದೇಶವನ್ನು ಪಾಲಿಸಿದ್ದಾಗಿ ರಾಜ್ಯ ಸರ್ಕಾರ ತಿಳಿಸಿದ್ದು, ರಾಮಚಂದ್ರಾಪುರ ಮಠವು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಇತ್ಯರ್ಥಪಡಿಸಿದೆ.</p>.<p>ನವೆಂಬರ್ 1ರ ಕೋರ್ಟ್ ಆದೇಶದ ಮೇರೆಗೆ ದೇವಸ್ಥಾನಕ್ಕೆ ಸಂಬಂಧಿಸಿದ ಚರಾಸ್ತಿ ಹಾಗೂ ಎಲ್ಲ ಪ್ರಮುಖ ದಾಖಲೆಗಳನ್ನು ನವೆಂಬರ್ 3ರಂದೇ ರಾಮಚಂದ್ರಾಪುರ ಮಠದ ಸುಪರ್ದಿಗೆ ವಹಿಸಲಾಗಿದೆ ಎಂದು ರಾಜ್ಯ ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>