‘ದೇಶದೆಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿರುವ ಸುದ್ದಿಗಳನ್ನು ನಾವು ನೋಡುತ್ತಿದ್ದೇವೆ ಮತ್ತು ಅದರಲ್ಲಿ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಜನರ ಮೇಲೆ ಆಗುತ್ತಿರುವ ಹಿಂಸೆ ಮತ್ತು ಹಿಂಸೆಯನ್ನು ಸೃಷ್ಟಿಸುತ್ತಿರುವ ಜನರು. ಇತಂಹ ಸ್ಥಿತಿಯನ್ನು ನಾನು ನಿರೀಕ್ಷಿಸಿರಲಿಲ್ಲ. ದಯವಿಟ್ಟು ಎಲ್ಲಾ ಕ್ರೀಡಾಪಟುಗಳು ಹೊರಬಂದು, ನಡೆಯುತ್ತಿರುವ ಹಿಂಸೆಯನ್ನು ಖಂಡಿಸಿ. ಏಕೆಂದರೆ ನಾವು, ಈ ದೇಶದ ಶಾಂತಿ ರಾಯಭಾರಿಗಳು. ಕನಿಷ್ಠ ಇದನ್ನಾದರೂ ನಾವು ಮಾಡಬಹುದು’ ಎಂದು ಹೇಳಿದ್ದಾರೆ.