ಸದ್ಯ ರಾಜೀನಾಮೆ ಸಲ್ಲಿಸಿರುವ ಸಚಿವರಾದ ಇಮಾರ್ತಿ ದೇವಿ, ತುಳಸಿ ಸಿಲಾವತ್, ಗೋವಿಂದ್ ಸಿಂಗ್ ರಜಪೂತ್, ಮಹೇಂದ್ರ ಸಿಂಗ್ ಸಿಸೋಡಿಯಾ, ಪ್ರದ್ಯುಮಾನ್ ಸಿಂಗ್ ತೋಮರ್ ಹಾಗೂ ಡಾ. ಪ್ರಭುರಾಮ್ ಚೌಧರಿ ಅವರನ್ನು ಈಕೂಡಲೇ ಉಚ್ಚಾಟನೆ ಮಾಡುವಂತೆ ರಾಜ್ಯಪಾಲ ಲಾಲ್ಜಿ ತೊಂಡನ್ ಅವರಿಗೆ ಮುಖ್ಯಮಂತ್ರಿ ಕಮಲನಾಥ್ ಪತ್ರ ಬರೆದಿದ್ದಾರೆ.