ಕುಡಿಯುವ ನೀರು ಪೂರೈಸುವುದು ಯೋಜನೆಯ ಉದ್ದೇಶವಾಗಿರದೆ, ಅಂತರ್ಜಲ ವೃದ್ಧಿಯೇ ಆಗಿದೆ. ಅಲ್ಲದೆ, ಚರಂಡಿ ನೀರನ್ನು ಶುದ್ಧೀಕರಿಸಿ ಕೆರೆಗಳಿಗೆ ಹರಿಸುವ ಜಗತ್ತಿನ ಮೊದಲ ಯೋಜನೆ ಇದಾಗಿದೆ ಎಂದು ಬೆಂಗಳೂರು ನೀರು ಸರಬ
ರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ಬಿ) ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರ ವಕೀಲ ಶ್ಯಾಂ ದಿವಾನ್ ನ್ಯಾಯಪೀಠಕ್ಕೆ ವಿವರಿಸಿದರು.