‘ಕೋಲಾರ ಜಿಲ್ಲೆಯಲ್ಲಿನ ಮುಖಂಡರಾದ ಕೆ.ಆರ್. ರಮೇಶಕುಮಾರ್, ವಿ.ಮುನಿಯಪ್ಪ, ನಜೀರ್ ಅಹಮದ್, ಎಸ್.ಎನ್. ನಾರಾಯಣ ಸ್ವಾಮಿ ಅವರು ಲೋಕಸಭೆ ಚುನಾವಣೆಯಲ್ಲಿ ನನ್ನ ವಿರುದ್ಧ ನೇರ ಪ್ರಚಾರ ಮಾಡಿ ಸೋಲಿಗೆ ಕಾರಣರಾದರು. ಅವರನ್ನು ತಕ್ಷಣ ಪಕ್ಷದಿಂದ ಉಚ್ಛಾಟಿಸುವಂತೆ ದೂರು ಸಲ್ಲಿಸಿದ್ದೇನೆ’ ಎಂದು ಅವರು ಹೇಳಿದರು.