ಆದರೆ, ಈಗಾಗಲೇ ಮಧ್ಯಮ ವರ್ಗದ ಜನರಿಂದ ರಚಿಸಿಕೊಂಡಿರುವ ಭದ್ರಕೋಟೆಯಲ್ಲಿ ನೀವು ರಕ್ಷಣೆ ಪಡೆದಿದ್ದೀರಿ. ಕೋವಿಡ್–19 ಹಿನ್ನೆಲೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದಾಗ ದೇಶದ ಜನತೆ ನಿರೀಕ್ಷೆಯೊಂದಿಗೆ ನಿಮ್ಮತ್ತ ನೋಡುತ್ತಿತ್ತು. ಆದರೆ, ನೀವು ಮಾತ್ರ ಪಕ್ಕಾ ಚುನಾವಣಾ ಪ್ರಚಾರ ಭಾಷಣದ ಶೈಲಿಯಲ್ಲಿಯೇ ಮಾತನಾಡಿದಿರಿ’ ಎಂದೂ ಪತ್ರದಲ್ಲಿ ಟೀಕಿಸಿದ್ದಾರೆ.