ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಕ್ರಮಕ್ಕೆ ಸಂಬಂಧಿಸಿಪ್ರತಿಕ್ರಿಯೆ ನೀಡಿದ ಅವರು, ‘ಯುವಕರು ರಾಜಕೀಯವಾಗಿ ಜಾಗೃತರಾಗಿರಬೇಕು. ಅವರು ಪ್ರಶ್ನೆ ಕೇಳಬೇಕು. ಅವರ ಪ್ರಶ್ನೆಗಳನ್ನು ಹತ್ತಿಕ್ಕಲಾಗುತ್ತಿದೆಎಂದರೆ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದರ್ಥ. ನಾನೂ ಒಬ್ಬ ವಿದ್ಯಾರ್ಥಿ (ನನ್ನ ಕ್ಷೇತ್ರದಲ್ಲಿ). ವಿದ್ಯಾರ್ಥಿಗಳ ಪರ ದನಿಯೆತ್ತುವುದನ್ನು ಮುಂದುವರಿಸಲಿದ್ದೇನೆ’ ಎಂದು ಹೇಳಿದ್ದಾರೆ.