ಶಾಂತಿ ಕದಡಲು ಯತ್ನಿಸಿದ ಆರೋಪದಲ್ಲಿ ಮತ್ತು ಹಿಂಸಾಚಾರ, ಹಲ್ಲೆ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಕೇಸು ದಾಖಲಿಸಲಾಗಿದೆ ಎಂದು ಲಖನೌ ಪೊಲೀಸ್ ಅಧಿಕಾರಿ ಕಲಾನಿಧಿ ನೈತಾನಿ ಹೇಳಿದ್ದಾರೆ.ಇವರ ವಿರುದ್ಧ ಧರ್ಮ, ಜಾತಿ ಮತ್ತು ಪ್ರಾದೇಶಿಕ ರಾಜ್ಯದ ಹೆಸರಿನಲ್ಲಿ ಶತ್ರುತ್ವ, ಕೊಲೆ ಯತ್ನ ಆರೋಪ ಪ್ರಕರಣ ಕೂಡಾ ದಾಖಲಿಸಲಾಗಿದೆ.