ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಗ ಚುನಾವಣೆ: ನಿರ್ಧಾರ ಪ್ರಕಟಿಸದ ಕೆಸಿಆರ್‌

Last Updated 2 ಸೆಪ್ಟೆಂಬರ್ 2018, 19:33 IST
ಅಕ್ಷರ ಗಾತ್ರ

ಹೈದರಾಬಾದ್‌: ‘ಅವಧಿಗೆ ಮುನ್ನವೇ ವಿಧಾನಸಭೆ ಚುನಾವಣೆಗೆ ಹೋಗುವ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳುತ್ತೇನೆ’ ಎಂದು ತೆಲಂಗಾಣ ಮುಖ್ಯಮಂತ್ರಿ, ತೆಲಂಗಾಣ ರಾಷ್ಟ್ರ ಸಮಿತಿ ಅಧ್ಯಕ್ಷ ಕೆ. ಚಂದ್ರಶೇಖರ ರಾವ್‌ (ಕೆಸಿಆರ್‌) ಹೇಳಿದ್ದಾರೆ.

ಹೈದರಾಬಾದ್‌ನ ಹೊರವಲಯದಲ್ಲಿ ನಡೆದ ‘ಪ್ರಗತಿ ನಿವೇದನಾ ಸಭಾ’ದಲ್ಲಿ ಅವರು ಮಾತನಾಡಿದರು. ವಿಧಾನಸಭೆ ವಿಸರ್ಜಿಸಿ ಬೇಗನೆ ಚುನಾವಣೆಗೆ ಹೋಗುವ ಘೋಷಣೆಯನ್ನು ಈ ಸಭೆಯಲ್ಲಿ ಅವರು ಮಾಡಬಹುದು ಎಂಬ ವರದಿಗಳು ಪ್ರಕಟವಾಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT